September 6, 2026
ನಿಧನ

ಬೆಳ್ತಂಗಡಿ ಸಮತಾ ಹೋಟೆಲ್ ಮಾಲಕರಾಗಿದ್ದ ವಿಠಲ ಭಟ್ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಹಲವು ವಷ೯ಗಳ ಕಾಲ
ಸಮತಾ ಹೋಟೆಲ್ ನಡೆಸುತ್ತಿದ್ದ
ವಿಠಲ ಭಟ್ (83ವ)ಅವರು ಇಂದು ಸಂಜೆ ನಿಧನರಾಗಿದ್ದಾರೆ.
ಇವರು ಬಿಜೆಪಿಯ ಹಿರಿಯ ಕಾಯ೯ಕತ೯ರಾಗಿದ್ದು, ಹಲವಾರು ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು. ಮೃತರು ಒಂದು ಗಂಡು ಎರಡು ಹೆಣ್ಣು ಮಕ್ಕಳು ಬಂಧು ವಗ೯ದವರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ನಾಳೆ ಬೆಳಿಗ್ಗೆ ನಡೆಯಲಿದೆ.

Related posts

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಹೃದಯಾಘಾತದಿಂದ ನಿಧನ

Suddi Udaya

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya

ಬೆಳ್ತಂಗಡಿ: ಅಸೌಖ್ಯದಿಂದ ಯುವರಾಜ್ ಪೂಜಾರಿ ನಿಧನ

Suddi Udaya

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya

ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಶಿವಯ್ಯ ಪೂಜಾರಿ ನಿಧನ

Suddi Udaya
error: Content is protected !!