26.7 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಬೆಳ್ತಂಗಡಿ ಸಮತಾ ಹೋಟೆಲ್ ಮಾಲಕರಾಗಿದ್ದ ವಿಠಲ ಭಟ್ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಹಲವು ವಷ೯ಗಳ ಕಾಲ
ಸಮತಾ ಹೋಟೆಲ್ ನಡೆಸುತ್ತಿದ್ದ
ವಿಠಲ ಭಟ್ (83ವ)ಅವರು ಇಂದು ಸಂಜೆ ನಿಧನರಾಗಿದ್ದಾರೆ.
ಇವರು ಬಿಜೆಪಿಯ ಹಿರಿಯ ಕಾಯ೯ಕತ೯ರಾಗಿದ್ದು, ಹಲವಾರು ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು. ಮೃತರು ಒಂದು ಗಂಡು ಎರಡು ಹೆಣ್ಣು ಮಕ್ಕಳು ಬಂಧು ವಗ೯ದವರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ನಾಳೆ ಬೆಳಿಗ್ಗೆ ನಡೆಯಲಿದೆ.

Related posts

ಬೆದ್ರಬೆಟ್ಟು ಉದ್ಯಮಿ ಹಮೀದ್ ನಿಧನ

Suddi Udaya

ಕರಿಯ ಗೌಡ ಕೆರೆಗೆ ಬಿದ್ದು ಮೃತ್ಯು

Suddi Udaya

ಮಲೆಂಗಲ್ಲು ನಿವಾಸಿ, ನಿವೃತ್ತ ಟೆಲಿಫೋನ್ ಎಕ್ಸ್‌ಚೆಂಜರ್‌ ವೈ ಹಾಲೊಜಿ ರಾವ್ ನಿಧನ

Suddi Udaya

ಅರಸಿನಮಕ್ಕಿ: ಗೋಲಿತ್ತಡಿ ನಿವಾಸಿ ಬೇಬಿ ಶೆಟ್ಟಿ ನಿಧನ

Suddi Udaya

ಬಳಂಜ:ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

Suddi Udaya
error: Content is protected !!