July 23, 2026
ನಿಧನ

ಬೆಳ್ತಂಗಡಿ ಸಮತಾ ಹೋಟೆಲ್ ಮಾಲಕರಾಗಿದ್ದ ವಿಠಲ ಭಟ್ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಹಲವು ವಷ೯ಗಳ ಕಾಲ
ಸಮತಾ ಹೋಟೆಲ್ ನಡೆಸುತ್ತಿದ್ದ
ವಿಠಲ ಭಟ್ (83ವ)ಅವರು ಇಂದು ಸಂಜೆ ನಿಧನರಾಗಿದ್ದಾರೆ.
ಇವರು ಬಿಜೆಪಿಯ ಹಿರಿಯ ಕಾಯ೯ಕತ೯ರಾಗಿದ್ದು, ಹಲವಾರು ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು. ಮೃತರು ಒಂದು ಗಂಡು ಎರಡು ಹೆಣ್ಣು ಮಕ್ಕಳು ಬಂಧು ವಗ೯ದವರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ನಾಳೆ ಬೆಳಿಗ್ಗೆ ನಡೆಯಲಿದೆ.

Related posts

ಮೂಡುಕೋಡಿ: ಜಲಜಾಕ್ಷಿ ಬಿಕ್ರೋಟ್ಟು ನಿಧನ

Suddi Udaya

ಶಿಶಿಲ ಹೇವಾಜೆ ನಿವಾಸಿ ತನಿಯಪ್ಪ ಮುಗೇರ ನಿಧನ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಕಲ್ಲೆಬೈಲು ನಿವಾಸಿ ಚಂದು ನಾಯ್ಕ ನಿಧನ

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya
error: Content is protected !!