24.5 C
ಪುತ್ತೂರು, ಬೆಳ್ತಂಗಡಿ
March 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

ಬೆಳ್ತಂಗಡಿ: ಯಕ್ಷಗಾನ ಮತ್ತು ಚೆಂಡೆ-ಮದ್ದಲೆ ಕಲಾವಿದ, ಯಕ್ಷಗುರು ಬಿ. ಗೋಪಾಲಕೃಷ್ಣ ಕುರುಪ್ (90) ಕಾಸರಗೊಡಿನ ನೀಲೇಶ್ವದ ಪಟ್ಟೇನದಲ್ಲಿ ಮಾ.18 ರಂದು ರಾತ್ರಿ ನಿಧನರಾಗಿದ್ದಾರೆ.

ಕೇರಳ ಮೂಲದವರಾದ ಇವರು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶಿಶಿಲದಲ್ಲಿ ನೆಲೆಸಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಮತ್ತು ಪುತ್ರ ಇದ್ದಾರೆ.

ಚೆಂಡೆ ಮತ್ತು ಮದ್ದಲೆಯ ತಾಳ-ಲಯವನ್ನು ಮೈಗೂಡಿಸಿಕೊಂಡಿದ್ದ ಕುರುಪ್ ಅವರು ತೆಂಕು ತಿಟ್ಟಿನಲ್ಲಿ ಲಭ್ಯವಿರುವ ಅಧಿಕೃತ ಪಠ್ಯವನ್ನು ಬಳಸಿ ಪುಸ್ತಕಗಳನ್ನು ಬರೆದಿದ್ದಾರೆ. 60 ವರ್ಷಗಳಿಗೂ ಹೆಚ್ಚು ಕಾಲ ಯಕ್ಷಗಾನ ಪಾಠ ಹೇಳಿ ದೊಡ್ಡ ಶಿಷ್ಯ ಪರಂಪರೆಯನ್ನು ಬೆಳೆಸಿದ್ದರು. ಪರಂಪರೆಯ ತೆಂಕುತಿಟ್ಟಿನ ಭಾಗವತಿಕೆ ಅಥವಾ ಹಳೆಯ ಕ್ರಮದ ಪದ್ಯಗಳ ಗಾಯನದಲ್ಲಿ ಹೆಸರು ಗಳಿಸಿದ್ದರು.

Related posts

ಬರೆಂಗಾಯ ಸ.ಉ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya
error: Content is protected !!