25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

ಬೆಳ್ತಂಗಡಿ: ಯಕ್ಷಗಾನ ಮತ್ತು ಚೆಂಡೆ-ಮದ್ದಲೆ ಕಲಾವಿದ, ಯಕ್ಷಗುರು ಬಿ. ಗೋಪಾಲಕೃಷ್ಣ ಕುರುಪ್ (90) ಕಾಸರಗೊಡಿನ ನೀಲೇಶ್ವದ ಪಟ್ಟೇನದಲ್ಲಿ ಮಾ.18 ರಂದು ರಾತ್ರಿ ನಿಧನರಾಗಿದ್ದಾರೆ.

ಕೇರಳ ಮೂಲದವರಾದ ಇವರು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶಿಶಿಲದಲ್ಲಿ ನೆಲೆಸಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಮತ್ತು ಪುತ್ರ ಇದ್ದಾರೆ.

ಚೆಂಡೆ ಮತ್ತು ಮದ್ದಲೆಯ ತಾಳ-ಲಯವನ್ನು ಮೈಗೂಡಿಸಿಕೊಂಡಿದ್ದ ಕುರುಪ್ ಅವರು ತೆಂಕು ತಿಟ್ಟಿನಲ್ಲಿ ಲಭ್ಯವಿರುವ ಅಧಿಕೃತ ಪಠ್ಯವನ್ನು ಬಳಸಿ ಪುಸ್ತಕಗಳನ್ನು ಬರೆದಿದ್ದಾರೆ. 60 ವರ್ಷಗಳಿಗೂ ಹೆಚ್ಚು ಕಾಲ ಯಕ್ಷಗಾನ ಪಾಠ ಹೇಳಿ ದೊಡ್ಡ ಶಿಷ್ಯ ಪರಂಪರೆಯನ್ನು ಬೆಳೆಸಿದ್ದರು. ಪರಂಪರೆಯ ತೆಂಕುತಿಟ್ಟಿನ ಭಾಗವತಿಕೆ ಅಥವಾ ಹಳೆಯ ಕ್ರಮದ ಪದ್ಯಗಳ ಗಾಯನದಲ್ಲಿ ಹೆಸರು ಗಳಿಸಿದ್ದರು.

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಧರೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತ್ಯು

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕ್ರೀಡಾ ಕೂಟ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯಲ್ಲಿ 5ನೇ ವರ್ಷದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ

Suddi Udaya
error: Content is protected !!