March 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಹಲವು ವಷ೯ಗಳ ಕಾಲ
ಸಮತಾ ಹೋಟೆಲ್ ನಡೆಸುತ್ತಿದ್ದ
ವಿಠಲ ಭಟ್ (83ವ)ಅವರು ಇಂದು ಸಂಜೆ ನಿಧನರಾಗಿದ್ದಾರೆ.
ಇವರು ಬಿಜೆಪಿಯ ಹಿರಿಯ ಕಾಯ೯ಕತ೯ರಾಗಿದ್ದು, ಹಲವಾರು ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು. ಮೃತರು ಒಂದು ಗಂಡು ಎರಡು ಹೆಣ್ಣು ಮಕ್ಕಳು ಬಂಧು ವಗ೯ದವರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ನಾಳೆ ಬೆಳಿಗ್ಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Related posts

ಗೇರುಕಟ್ಟೆ:ಮಂಜಲಡ್ಕದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya
error: Content is protected !!