May 12, 2025
ನಿಧನ

ಬೆಳ್ತಂಗಡಿ ಸಮತಾ ಹೋಟೆಲ್ ಮಾಲಕರಾಗಿದ್ದ ವಿಠಲ ಭಟ್ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಹಲವು ವಷ೯ಗಳ ಕಾಲ
ಸಮತಾ ಹೋಟೆಲ್ ನಡೆಸುತ್ತಿದ್ದ
ವಿಠಲ ಭಟ್ (83ವ)ಅವರು ಇಂದು ಸಂಜೆ ನಿಧನರಾಗಿದ್ದಾರೆ.
ಇವರು ಬಿಜೆಪಿಯ ಹಿರಿಯ ಕಾಯ೯ಕತ೯ರಾಗಿದ್ದು, ಹಲವಾರು ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು. ಮೃತರು ಒಂದು ಗಂಡು ಎರಡು ಹೆಣ್ಣು ಮಕ್ಕಳು ಬಂಧು ವಗ೯ದವರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ನಾಳೆ ಬೆಳಿಗ್ಗೆ ನಡೆಯಲಿದೆ.

Related posts

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya

ನಿಡ್ಲೆ: ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸೇಸಮ್ಮ ನಿಧನ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya
error: Content is protected !!