July 23, 2026
ನಿಧನ

ಬೆಳ್ತಂಗಡಿ ಸಮತಾ ಹೋಟೆಲ್ ಮಾಲಕರಾಗಿದ್ದ ವಿಠಲ ಭಟ್ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಹಲವು ವಷ೯ಗಳ ಕಾಲ
ಸಮತಾ ಹೋಟೆಲ್ ನಡೆಸುತ್ತಿದ್ದ
ವಿಠಲ ಭಟ್ (83ವ)ಅವರು ಇಂದು ಸಂಜೆ ನಿಧನರಾಗಿದ್ದಾರೆ.
ಇವರು ಬಿಜೆಪಿಯ ಹಿರಿಯ ಕಾಯ೯ಕತ೯ರಾಗಿದ್ದು, ಹಲವಾರು ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು. ಮೃತರು ಒಂದು ಗಂಡು ಎರಡು ಹೆಣ್ಣು ಮಕ್ಕಳು ಬಂಧು ವಗ೯ದವರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ನಾಳೆ ಬೆಳಿಗ್ಗೆ ನಡೆಯಲಿದೆ.

Related posts

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ಹನುಮಾನ್ ಟೂರ್ ಆ್ಯಂಡ್ ಟ್ರಾವೆಲ್ಸ್ ಮಾಲಕ ರಾಮಕೃಷ್ಣ ನಿಧನ

Suddi Udaya

ಅರಸಿನಮಕ್ಕಿ: ಪೆರಡೇಲು ನಿವಾಸಿ ಎಂ. ಪಿ ರಾಧಾ ನಿಧನ

Suddi Udaya

ಬೆಳ್ತಂಗಡಿ: ಹಿರಿಯ ವಕೀಲ ಶ್ರೀಧರ ಗೌಡ ನಿಧನ

Suddi Udaya
error: Content is protected !!