September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

ಬೆಳ್ತಂಗಡಿ: ಯಕ್ಷಗಾನ ಮತ್ತು ಚೆಂಡೆ-ಮದ್ದಲೆ ಕಲಾವಿದ, ಯಕ್ಷಗುರು ಬಿ. ಗೋಪಾಲಕೃಷ್ಣ ಕುರುಪ್ (90) ಕಾಸರಗೊಡಿನ ನೀಲೇಶ್ವದ ಪಟ್ಟೇನದಲ್ಲಿ ಮಾ.18 ರಂದು ರಾತ್ರಿ ನಿಧನರಾಗಿದ್ದಾರೆ.

ಕೇರಳ ಮೂಲದವರಾದ ಇವರು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶಿಶಿಲದಲ್ಲಿ ನೆಲೆಸಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಮತ್ತು ಪುತ್ರ ಇದ್ದಾರೆ.

ಚೆಂಡೆ ಮತ್ತು ಮದ್ದಲೆಯ ತಾಳ-ಲಯವನ್ನು ಮೈಗೂಡಿಸಿಕೊಂಡಿದ್ದ ಕುರುಪ್ ಅವರು ತೆಂಕು ತಿಟ್ಟಿನಲ್ಲಿ ಲಭ್ಯವಿರುವ ಅಧಿಕೃತ ಪಠ್ಯವನ್ನು ಬಳಸಿ ಪುಸ್ತಕಗಳನ್ನು ಬರೆದಿದ್ದಾರೆ. 60 ವರ್ಷಗಳಿಗೂ ಹೆಚ್ಚು ಕಾಲ ಯಕ್ಷಗಾನ ಪಾಠ ಹೇಳಿ ದೊಡ್ಡ ಶಿಷ್ಯ ಪರಂಪರೆಯನ್ನು ಬೆಳೆಸಿದ್ದರು. ಪರಂಪರೆಯ ತೆಂಕುತಿಟ್ಟಿನ ಭಾಗವತಿಕೆ ಅಥವಾ ಹಳೆಯ ಕ್ರಮದ ಪದ್ಯಗಳ ಗಾಯನದಲ್ಲಿ ಹೆಸರು ಗಳಿಸಿದ್ದರು.

Related posts

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರು: ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

Suddi Udaya

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!