September 6, 2026
ನಿಧನ

ಬೆಳ್ತಂಗಡಿ ಸಮತಾ ಹೋಟೆಲ್ ಮಾಲಕರಾಗಿದ್ದ ವಿಠಲ ಭಟ್ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಹಲವು ವಷ೯ಗಳ ಕಾಲ
ಸಮತಾ ಹೋಟೆಲ್ ನಡೆಸುತ್ತಿದ್ದ
ವಿಠಲ ಭಟ್ (83ವ)ಅವರು ಇಂದು ಸಂಜೆ ನಿಧನರಾಗಿದ್ದಾರೆ.
ಇವರು ಬಿಜೆಪಿಯ ಹಿರಿಯ ಕಾಯ೯ಕತ೯ರಾಗಿದ್ದು, ಹಲವಾರು ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು. ಮೃತರು ಒಂದು ಗಂಡು ಎರಡು ಹೆಣ್ಣು ಮಕ್ಕಳು ಬಂಧು ವಗ೯ದವರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ನಾಳೆ ಬೆಳಿಗ್ಗೆ ನಡೆಯಲಿದೆ.

Related posts

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya

ಬೆಳ್ತಂಗಡಿ ಮೆಸ್ಕಾಂ ಸಿಬ್ಬಂದಿ ಶೀನ ಹೃದಯಘಾತದಿಂದ ನಿಧನ

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya

ಕೊಕ್ಕಡ: ಶ್ರೀನಿಧಿ ಜೀಪ್ ಮಾಲಕ ರಘುನಾಥ ನಾಯ್ಕ್ ನಿಧನ

Suddi Udaya

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

Suddi Udaya
error: Content is protected !!