25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

ಬೆಳ್ತಂಗಡಿ: ಯಕ್ಷಗಾನ ಮತ್ತು ಚೆಂಡೆ-ಮದ್ದಲೆ ಕಲಾವಿದ, ಯಕ್ಷಗುರು ಬಿ. ಗೋಪಾಲಕೃಷ್ಣ ಕುರುಪ್ (90) ಕಾಸರಗೊಡಿನ ನೀಲೇಶ್ವದ ಪಟ್ಟೇನದಲ್ಲಿ ಮಾ.18 ರಂದು ರಾತ್ರಿ ನಿಧನರಾಗಿದ್ದಾರೆ.

ಕೇರಳ ಮೂಲದವರಾದ ಇವರು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶಿಶಿಲದಲ್ಲಿ ನೆಲೆಸಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಮತ್ತು ಪುತ್ರ ಇದ್ದಾರೆ.

ಚೆಂಡೆ ಮತ್ತು ಮದ್ದಲೆಯ ತಾಳ-ಲಯವನ್ನು ಮೈಗೂಡಿಸಿಕೊಂಡಿದ್ದ ಕುರುಪ್ ಅವರು ತೆಂಕು ತಿಟ್ಟಿನಲ್ಲಿ ಲಭ್ಯವಿರುವ ಅಧಿಕೃತ ಪಠ್ಯವನ್ನು ಬಳಸಿ ಪುಸ್ತಕಗಳನ್ನು ಬರೆದಿದ್ದಾರೆ. 60 ವರ್ಷಗಳಿಗೂ ಹೆಚ್ಚು ಕಾಲ ಯಕ್ಷಗಾನ ಪಾಠ ಹೇಳಿ ದೊಡ್ಡ ಶಿಷ್ಯ ಪರಂಪರೆಯನ್ನು ಬೆಳೆಸಿದ್ದರು. ಪರಂಪರೆಯ ತೆಂಕುತಿಟ್ಟಿನ ಭಾಗವತಿಕೆ ಅಥವಾ ಹಳೆಯ ಕ್ರಮದ ಪದ್ಯಗಳ ಗಾಯನದಲ್ಲಿ ಹೆಸರು ಗಳಿಸಿದ್ದರು.

Related posts

ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” — ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್‌ನಿಂದ ಸಿಯೋನ್ ಆಶ್ರಮಕ್ಕೆ ನೆರವು

Suddi Udaya

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಶಿವಪ್ಪ ಪೂಜಾರಿ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆ ಸಮರ್ಪಣೆ

Suddi Udaya

ಕಳಿಯ ಗ್ರಾಮದ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

Suddi Udaya

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

Suddi Udaya
error: Content is protected !!