23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಹಲವು ವಷ೯ಗಳ ಕಾಲ
ಸಮತಾ ಹೋಟೆಲ್ ನಡೆಸುತ್ತಿದ್ದ
ವಿಠಲ ಭಟ್ (83ವ)ಅವರು ಇಂದು ಸಂಜೆ ನಿಧನರಾಗಿದ್ದಾರೆ.
ಇವರು ಬಿಜೆಪಿಯ ಹಿರಿಯ ಕಾಯ೯ಕತ೯ರಾಗಿದ್ದು, ಹಲವಾರು ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು. ಮೃತರು ಒಂದು ಗಂಡು ಎರಡು ಹೆಣ್ಣು ಮಕ್ಕಳು ಬಂಧು ವಗ೯ದವರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ನಾಳೆ ಬೆಳಿಗ್ಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Related posts

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

Suddi Udaya

ಫೆ.12ರಿಂದ ಮರೋಡಿ ಕ್ಷೇತ್ರದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

Suddi Udaya

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya
error: Content is protected !!