July 23, 2026
Uncategorized

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

ಜಾರಿಗೆಬೈಲು: ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗೇರುಕಟ್ಟೆ ಸಮೀಪದ ಜಾರಿಗೆಬೈಲು ಎಂಬಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮರ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಮಾ.20ರಂದು ರಾತ್ರಿ ನಡೆದಿದೆ.

ಬೆಳಾಲು ಪೆರಿಯಡ್ಕ ನಿವಾಸಿ ಸಂಜೀವ ಎಂಬುವರ ಪುತ್ರ ಪ್ರವೀಣ ಎಸ್‌. ಎಲ್‌. (25.ವ) ಮೃತಪಟ್ಟಿದ್ದು ಬ್ಯಾಂಕ್ ಉದ್ಯೋಗಿ ಎಂದು ತಿಳಿದು ಬಂದಿದೆ. ತಕ್ಷಣ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಕೊನೆ ಉಸಿರು ಎಳೆದರು.

ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

Related posts

ಅಂಡೆತ್ತಡ್ಕ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯ ದತ್ತ ಶಾಲಾ ಕಾರ್ಯಕ್ರಮ

Suddi Udaya

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ‌ಲ್ಲಿ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಹಾಗೂ ಕುವೆಟ್ಟು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಪೊಸಳ್ಳಿ ಬಿ.ಸಿ.ರೋಡು: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!