28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯ ಜೇಸಿ ಭವನದಲ್ಲಿ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ ನಡೆಸಲಾಯಿತು.
ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು.
ತರಬೇತುದಾರರಾಗಿ ವಲಯ ಉಪಾಧ್ಯಕ್ಷ ಜೆಎಫ್ಎಮ್ ರಂಜಿತ್ ಎಚ್‌ಡಿ ಇವರು ಜೆಸಿಐ ರಾಷ್ಟ್ರೀಯ ಮತ್ತು ವಲಯದ ಮಾರ್ಗದರ್ಶನ ಹಾಗೂ ಪದಾಧಿಕಾರಿಗಳ ಕರ್ತವ್ಯ ಮತ್ತು ಘಟಕದ ನಿರ್ವಹಣೆ ಕುರಿತು ತರಬೇತಿಯನ್ನು ನೀಡಿದರು.

ವೇದಿಕೆಯಲ್ಲಿ ಮಹಿಳಾ ಜೇಸಿ ಸಂಯೋಜಕಿ ಚಿತ್ರಪ್ರಭ ಮತ್ತು ಜೂನಿಯರ್ ಜೇಸಿ ಅಧ್ಯಕ್ಷೆ ದೀಪ್ತಿ ಕುಲಾಲ್ ಉಪಸ್ಥಿತರಿದ್ದರು.

ಜೇಸಿ ರಜತ್ ಮೋರ್ತಾಜೆ ಇವರು ವೇದಿಕೆ ಆಹ್ವಾನಿಸಿ, ಕಾರ್ಯಕ್ರಮ ಸಂಯೋಜಕ ಜೇಸಿ ರಕ್ಷಿತ್ ಅಂಡಿಂಜೆ ತರಬೇತುದಾರರನ್ನು ಪರಿಚಯಿಸಿದರು. ಜತೆ ಕಾರ್ಯದರ್ಶಿ ಜೇಸಿ ರಾಮಕೃಷ್ಣ ಶರ್ಮ ಧನ್ಯವಾದ ಸಲ್ಲಿಸಿದರು.

ಸಭಾಧ್ಯಕ್ಷರು ಸಭೆಯನ್ನು 3 ನೇ ಪದಾಧಿಕಾರಿಗಳ ಸಭೆಗೆ ಮುಂದೂಡಿದರು. ತರಬೇತಿ ಕಾರ್ಯಕ್ರಮದಲ್ಲಿ ಪೂರ್ವಾಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಮಾ.30-ಎ.5: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಉಜಿರೆ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಗ್ರಂಥಾಲಯಕ್ಕೆ ಎನ್ನೆಸ್ಸೆಸ್ ಸ್ವಯಂ ಸೇವಕರ ಭೇಟಿ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya
error: Content is protected !!