July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯ ಜೇಸಿ ಭವನದಲ್ಲಿ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ ನಡೆಸಲಾಯಿತು.
ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು.
ತರಬೇತುದಾರರಾಗಿ ವಲಯ ಉಪಾಧ್ಯಕ್ಷ ಜೆಎಫ್ಎಮ್ ರಂಜಿತ್ ಎಚ್‌ಡಿ ಇವರು ಜೆಸಿಐ ರಾಷ್ಟ್ರೀಯ ಮತ್ತು ವಲಯದ ಮಾರ್ಗದರ್ಶನ ಹಾಗೂ ಪದಾಧಿಕಾರಿಗಳ ಕರ್ತವ್ಯ ಮತ್ತು ಘಟಕದ ನಿರ್ವಹಣೆ ಕುರಿತು ತರಬೇತಿಯನ್ನು ನೀಡಿದರು.

ವೇದಿಕೆಯಲ್ಲಿ ಮಹಿಳಾ ಜೇಸಿ ಸಂಯೋಜಕಿ ಚಿತ್ರಪ್ರಭ ಮತ್ತು ಜೂನಿಯರ್ ಜೇಸಿ ಅಧ್ಯಕ್ಷೆ ದೀಪ್ತಿ ಕುಲಾಲ್ ಉಪಸ್ಥಿತರಿದ್ದರು.

ಜೇಸಿ ರಜತ್ ಮೋರ್ತಾಜೆ ಇವರು ವೇದಿಕೆ ಆಹ್ವಾನಿಸಿ, ಕಾರ್ಯಕ್ರಮ ಸಂಯೋಜಕ ಜೇಸಿ ರಕ್ಷಿತ್ ಅಂಡಿಂಜೆ ತರಬೇತುದಾರರನ್ನು ಪರಿಚಯಿಸಿದರು. ಜತೆ ಕಾರ್ಯದರ್ಶಿ ಜೇಸಿ ರಾಮಕೃಷ್ಣ ಶರ್ಮ ಧನ್ಯವಾದ ಸಲ್ಲಿಸಿದರು.

ಸಭಾಧ್ಯಕ್ಷರು ಸಭೆಯನ್ನು 3 ನೇ ಪದಾಧಿಕಾರಿಗಳ ಸಭೆಗೆ ಮುಂದೂಡಿದರು. ತರಬೇತಿ ಕಾರ್ಯಕ್ರಮದಲ್ಲಿ ಪೂರ್ವಾಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ಕಾಯರ್ತಡ್ಕ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ನಲ್ಲಿ “ಸ್ವರ್ಣ ಬಿಂದು ಪ್ರಾಶನ” ಶಿಬಿರ

Suddi Udaya

ಮೊಗ್ರು ಸರಕಾರಿ ಶಾಲೆಗೆ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನಿಂದ ರೂ. 7.25 ಲಕ್ಷ ದೇಣಿಗೆ ವಿನಿಯೋಗ

Suddi Udaya

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ವೈಭಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತ ಭಜನೆ

Suddi Udaya
error: Content is protected !!