ತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಾಸಭೆ

ಪಟ್ರಮೆ: ಪಟ್ರಮೆ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಾಸಭೆ ಒಕ್ಕೂಟ ಅಧ್ಯಕ್ಷೆ ರೂಪಲತಾ ಅಧ್ಯಕ್ಷತೆಯಲ್ಲಿ ಮಾ.19 ರಂದು ಪಟ್ರಮೆ ಗ್ರಾಮಪಂಚಾಯತ್ ಸಭಾ ಭವನದಲ್ಲಿ ನಡೆಯಿತು.

ಗ್ರಾ.ಪಂ. ಅಧ್ಯಕ್ಷ ಮನೋಜ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರ.ಪಿಡಿಓ ಅಮ್ಮಿ ಪೂಜಾರಿ ಹಾಗೂ ವಲಯ ಮೇಲ್ವಿಚಾರಕಿ ವೀಣಾಶ್ರೀ ಉಪಸ್ಥಿತರಿದ್ದರು. ಈ ವೇಳೆ ನೂತನ ಪದಾಧಿಕಾರಿಗಳನ್ನು ಆಯ್ಕೆಗೊಳಿಸಲಾಯಿತು. ನಳಿನಿ ಮತ್ತು ವಿದ್ಯಾ ಪ್ರಾರ್ಥಿಸಿದರು. ವಿದ್ಯಾ ಸರಸ್ವತಿ ವರದಿ ವಾಚಿಸಿದರು. ಕೃಷಿಸಖಿ ವಿನಂತಿನಿ ಸ್ವಾಗತಿಸಿ, ಎಂಬಿಕೆ ಜಯ ನಿರೂಪಿಸಿದರು.

Related posts

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

Suddi Udaya

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಇಲಾಖೆ ನೌಕರರಿಗೆ ಉಚಿತ ಸಮವಸ್ತ್ರ ವಿತರಣೆ

Suddi Udaya

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya
error: Content is protected !!