July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಾಸಭೆ

ಪಟ್ರಮೆ: ಪಟ್ರಮೆ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಾಸಭೆ ಒಕ್ಕೂಟ ಅಧ್ಯಕ್ಷೆ ರೂಪಲತಾ ಅಧ್ಯಕ್ಷತೆಯಲ್ಲಿ ಮಾ.19 ರಂದು ಪಟ್ರಮೆ ಗ್ರಾಮಪಂಚಾಯತ್ ಸಭಾ ಭವನದಲ್ಲಿ ನಡೆಯಿತು.

ಗ್ರಾ.ಪಂ. ಅಧ್ಯಕ್ಷ ಮನೋಜ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರ.ಪಿಡಿಓ ಅಮ್ಮಿ ಪೂಜಾರಿ ಹಾಗೂ ವಲಯ ಮೇಲ್ವಿಚಾರಕಿ ವೀಣಾಶ್ರೀ ಉಪಸ್ಥಿತರಿದ್ದರು. ಈ ವೇಳೆ ನೂತನ ಪದಾಧಿಕಾರಿಗಳನ್ನು ಆಯ್ಕೆಗೊಳಿಸಲಾಯಿತು. ನಳಿನಿ ಮತ್ತು ವಿದ್ಯಾ ಪ್ರಾರ್ಥಿಸಿದರು. ವಿದ್ಯಾ ಸರಸ್ವತಿ ವರದಿ ವಾಚಿಸಿದರು. ಕೃಷಿಸಖಿ ವಿನಂತಿನಿ ಸ್ವಾಗತಿಸಿ, ಎಂಬಿಕೆ ಜಯ ನಿರೂಪಿಸಿದರು.

Related posts

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

Suddi Udaya

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!