23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಾಸಭೆ

ಪಟ್ರಮೆ: ಪಟ್ರಮೆ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಾಸಭೆ ಒಕ್ಕೂಟ ಅಧ್ಯಕ್ಷೆ ರೂಪಲತಾ ಅಧ್ಯಕ್ಷತೆಯಲ್ಲಿ ಮಾ.19 ರಂದು ಪಟ್ರಮೆ ಗ್ರಾಮಪಂಚಾಯತ್ ಸಭಾ ಭವನದಲ್ಲಿ ನಡೆಯಿತು.

ಗ್ರಾ.ಪಂ. ಅಧ್ಯಕ್ಷ ಮನೋಜ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರ.ಪಿಡಿಓ ಅಮ್ಮಿ ಪೂಜಾರಿ ಹಾಗೂ ವಲಯ ಮೇಲ್ವಿಚಾರಕಿ ವೀಣಾಶ್ರೀ ಉಪಸ್ಥಿತರಿದ್ದರು. ಈ ವೇಳೆ ನೂತನ ಪದಾಧಿಕಾರಿಗಳನ್ನು ಆಯ್ಕೆಗೊಳಿಸಲಾಯಿತು. ನಳಿನಿ ಮತ್ತು ವಿದ್ಯಾ ಪ್ರಾರ್ಥಿಸಿದರು. ವಿದ್ಯಾ ಸರಸ್ವತಿ ವರದಿ ವಾಚಿಸಿದರು. ಕೃಷಿಸಖಿ ವಿನಂತಿನಿ ಸ್ವಾಗತಿಸಿ, ಎಂಬಿಕೆ ಜಯ ನಿರೂಪಿಸಿದರು.

Related posts

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya

ಬೆಳ್ತಂಗಡಿ: ರೆಂಕೆದಗುತ್ತುನಲ್ಲಿ ಆವರಣ ಗೋಡೆ ಬಿದ್ದು ಹಾನಿ

Suddi Udaya

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್

Suddi Udaya
error: Content is protected !!