September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ: ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು.

ಈ ಶಿಬಿರವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರು (MRW ) ಜೋನ್ ಬ್ಯಾಪಿಸ್ಟ್ ರವರ ಮಾರ್ಗದರ್ಶನದಲ್ಲಿ ನಡೆಸಲಾಯಿತು ಹಾಗೂ ಈ ಶಿಬಿರವನ್ನು ಇನ್ನಷ್ಟು ಅರ್ಥಪೂರ್ಣವಾಗಿ ನಡೆಸಿಕೊಳ್ಳಲು ತಾಲೂಕಿನ ನಗರ ಪುನರ್ವಸತಿ ಕಾರ್ಯಕರ್ತರು, ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರ ಸಹಕಾರದೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಲಾಯಿತು.

ಅದರಲ್ಲಿಯೂ ಮುಖ್ಯವಾಗಿ ಜಿಲ್ಲಾ ಆಸ್ಪತ್ರೆಯಾದ ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ವೈದ್ಯರ ಮೂಲಕ ಹಾಗೂ ಸಿಬ್ಬಂದಿ ವರ್ಗದವರ ಉಪಸ್ಥಿತಿಯಲ್ಲಿ ತಾಲೂಕಿನ ಅನೇಕ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಅವರಿಗೆ ಸಿಗಬೇಕಾದ ಸರ್ಕಾರ ಸೌಲಭ್ಯ ಯೋಜನೆಗಳನ್ನು ಪಡೆದುಕೊಳ್ಳಲು ಸಹಕಾರ ಆಗಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಮಾಡಿ ನೀಡಲಾಯಿತು.

Related posts

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

Suddi Udaya

ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಿಕ ಮೃತ್ಯು

Suddi Udaya

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya

ನ.25: ಡಾ. ಡಿ ವೀರೇಂದ್ರ ಹೆಗ್ಗಡೆಯವರ 76 ನೇ ಜನ್ಮ ದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya
error: Content is protected !!