28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ವೇಣೂರು: ನಿಟ್ಟಡೆ ಗ್ರಾಮದ ಪಾರೊಟ್ಟು ಎಂಬಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.20 ರಂದು ನಡೆದಿದೆ.

ರವಿ ಪೂಜಾರಿ [58ವ] ಮೃತಪಟ್ಟ ವ್ಯಕ್ತಿ.

ಮೃತ ರವಿ ಪೂಜಾರಿ ಎಂಬವರು ತನ್ನ ಯಾವುದೋ ವೈಯ್ಯಕ್ತಿಕ ಕಾರಣದಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ನಿಟ್ಟಡೆ ಗ್ರಾಮದ ಪಾರೋಟ್ಟು ಎಂಬಲ್ಲಿ ಮೃತರ ಅಂಗಳದ ಬಳಿ ಇದ್ದ ವಿಜಯರವರ ಬಾಬ್ತು ಜಮೀನಿನ ರಬ್ಬರ್‌ ಮರದ ರೆಂಬೆಗೆ ನೈಲನ್‌ ಹಗ್ಗವನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಿಂದ ವರ್ಗಾವಣೆಗೊಂಡ ಪ್ರಾಂಶುಪಾಲರು ಬಾಲಕೃಷ್ಣ ಬೇರಿಕೆಯವರಿಗೆ ಬೀಳ್ಕೊಡುಗೆ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಟೆಲಿಗ್ರಾಂನಲ್ಲಿ ಬೆದರಿಸಿ ಹಣ ವಸೂಲಿಗೈದ ವಂಚಕ ಈಗ ಜೈಲಿನಲ್ಲಿ: ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿದ ವೇಣೂರು ಪೊಲೀಸರು

Suddi Udaya

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya
error: Content is protected !!