22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

*ಉಜಿರೆ:ಮಾ20. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಆಯೋಜಿಸಿದ ಐಕ್ಸ್ (Association of ICSE and CBSE Schools) ದ್ವಿಮಾಸಿಕ ಸಭೆ ಉಜಿರೆಯ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು.

ಸಭೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡದ ವಿವಿಧ ಐ.ಸಿ.ಎಸ್.ಇ ಹಾಗೂ ಸಿ.ಬಿ.ಎಸ್.ಇ ಶಾಲೆಯ ಪ್ರಾಂಶುಪಾಲರು ಭಾಗಿಯಾಗಿದ್ದು, ಐಕ್ಸ್ ಸಮಿತಿಯ ಮಾಹಿತಿಯನ್ನೊಳಗೊಂಡ ‘ರೆಡ್ ಬುಕ್’ ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಪ್ರಾಂಶುಪಾಲ ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಮನ್ಮೋಹನ್ ನಾಯ್ಕ್ ಕೆ.ಜಿ, ಉಡುಪಿಯ ಆನಂದತೀರ್ಥ ವಿದ್ಯಾಲಯದ ಪ್ರಾಂಶುಪಾಲೆ ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಡಾ.ಗೀತಾ ಶಶಿಧರ್, ಮಂಗಳೂರಿನ ಸೈಂಟ್ ಡೋಮಿನಿಕ್ ಶಾಲೆಯ ಪ್ರಾಂಶುಪಾಲಕರು ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಮಂಗಳೂರು ವಿಭಾಗದ ಕ್ರೀಡಾ ಕಾರ್ಯದರ್ಶಿ ಫಾದರ್ ಅರುಣ್ ಡಿಸೋಜ ಹಾಗೂ ಉಡುಪಿ ಶಾರದಾ ರೆಸಿಡೆನ್ಸಿಯಲ್ ಶಾಲೆಯ ಪ್ರಾಂಶುಪಾಲ ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಉಡುಪಿ ವಿಭಾಗದ ಕ್ರೀಡಾ ಕಾರ್ಯದರ್ಶಿ ಶ್ರೀ ವಿನ್ಸೆಂಟ್ ಡಿಸೋಜ ಉಪಸ್ಥಿತರಿದ್ದರು.

Related posts

ತಣ್ಣೀರುಪಂತ: ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

Suddi Udaya

ಸಹಕಾರಿ ಸಪ್ತಾಹದಲ್ಲಿ ಸವಣಾಲು ಹಾ.ಉ. ಸ. ಸಂಘದ ಸದಸ್ಯ ಲೋಕೇಶ್ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ

Suddi Udaya

ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ: SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಹರಿ ಕೆ.

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಫೌಂಡೇಶನ್‌ ತರಗತಿ ಆರಂಭ

Suddi Udaya

ಬೆಳ್ತಂಗಡಿ: ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿ

Suddi Udaya
error: Content is protected !!