23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

*ಉಜಿರೆ:ಮಾ20. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಆಯೋಜಿಸಿದ ಐಕ್ಸ್ (Association of ICSE and CBSE Schools) ದ್ವಿಮಾಸಿಕ ಸಭೆ ಉಜಿರೆಯ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು.

ಸಭೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡದ ವಿವಿಧ ಐ.ಸಿ.ಎಸ್.ಇ ಹಾಗೂ ಸಿ.ಬಿ.ಎಸ್.ಇ ಶಾಲೆಯ ಪ್ರಾಂಶುಪಾಲರು ಭಾಗಿಯಾಗಿದ್ದು, ಐಕ್ಸ್ ಸಮಿತಿಯ ಮಾಹಿತಿಯನ್ನೊಳಗೊಂಡ ‘ರೆಡ್ ಬುಕ್’ ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಪ್ರಾಂಶುಪಾಲ ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಮನ್ಮೋಹನ್ ನಾಯ್ಕ್ ಕೆ.ಜಿ, ಉಡುಪಿಯ ಆನಂದತೀರ್ಥ ವಿದ್ಯಾಲಯದ ಪ್ರಾಂಶುಪಾಲೆ ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಡಾ.ಗೀತಾ ಶಶಿಧರ್, ಮಂಗಳೂರಿನ ಸೈಂಟ್ ಡೋಮಿನಿಕ್ ಶಾಲೆಯ ಪ್ರಾಂಶುಪಾಲಕರು ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಮಂಗಳೂರು ವಿಭಾಗದ ಕ್ರೀಡಾ ಕಾರ್ಯದರ್ಶಿ ಫಾದರ್ ಅರುಣ್ ಡಿಸೋಜ ಹಾಗೂ ಉಡುಪಿ ಶಾರದಾ ರೆಸಿಡೆನ್ಸಿಯಲ್ ಶಾಲೆಯ ಪ್ರಾಂಶುಪಾಲ ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಉಡುಪಿ ವಿಭಾಗದ ಕ್ರೀಡಾ ಕಾರ್ಯದರ್ಶಿ ಶ್ರೀ ವಿನ್ಸೆಂಟ್ ಡಿಸೋಜ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ಜಾತಕ ತೋರಿಸಲು ಬಂದ ಯುವತಿಯ ಹಿಂದೆ ಬಿದ್ದ ಜ್ಯೋತಿಷಿ: ವಿವಾಹಯಾಗುವಂತೆ ಒತ್ತಾಯಿಸಿ ಮಾಟಮಂತ್ರ ಮಾಡಿದ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!