September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

*ಉಜಿರೆ:ಮಾ20. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಆಯೋಜಿಸಿದ ಐಕ್ಸ್ (Association of ICSE and CBSE Schools) ದ್ವಿಮಾಸಿಕ ಸಭೆ ಉಜಿರೆಯ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು.

ಸಭೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡದ ವಿವಿಧ ಐ.ಸಿ.ಎಸ್.ಇ ಹಾಗೂ ಸಿ.ಬಿ.ಎಸ್.ಇ ಶಾಲೆಯ ಪ್ರಾಂಶುಪಾಲರು ಭಾಗಿಯಾಗಿದ್ದು, ಐಕ್ಸ್ ಸಮಿತಿಯ ಮಾಹಿತಿಯನ್ನೊಳಗೊಂಡ ‘ರೆಡ್ ಬುಕ್’ ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಪ್ರಾಂಶುಪಾಲ ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಮನ್ಮೋಹನ್ ನಾಯ್ಕ್ ಕೆ.ಜಿ, ಉಡುಪಿಯ ಆನಂದತೀರ್ಥ ವಿದ್ಯಾಲಯದ ಪ್ರಾಂಶುಪಾಲೆ ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಡಾ.ಗೀತಾ ಶಶಿಧರ್, ಮಂಗಳೂರಿನ ಸೈಂಟ್ ಡೋಮಿನಿಕ್ ಶಾಲೆಯ ಪ್ರಾಂಶುಪಾಲಕರು ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಮಂಗಳೂರು ವಿಭಾಗದ ಕ್ರೀಡಾ ಕಾರ್ಯದರ್ಶಿ ಫಾದರ್ ಅರುಣ್ ಡಿಸೋಜ ಹಾಗೂ ಉಡುಪಿ ಶಾರದಾ ರೆಸಿಡೆನ್ಸಿಯಲ್ ಶಾಲೆಯ ಪ್ರಾಂಶುಪಾಲ ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಉಡುಪಿ ವಿಭಾಗದ ಕ್ರೀಡಾ ಕಾರ್ಯದರ್ಶಿ ಶ್ರೀ ವಿನ್ಸೆಂಟ್ ಡಿಸೋಜ ಉಪಸ್ಥಿತರಿದ್ದರು.

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಶ್ರೀರಾಮನಿಗೆ ಅವಹೇಳನ: ಪ್ರೊ. ಕೆ. ಎಸ್. ಭಗವಾನ್ ಬಂಧನಕ್ಕೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya

ಮುಂಡೂರು : ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ: ಶಿಲಾಮಯ ಕಟ್ಟೆ ಹಾಗೂ ಗುಡಿ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡಿದ ಗುರುವಪ್ಪ ಸಾಲಿಯಾನ್ ಕೇರಿಯಾರ್ ರವರಿಗೆ ಸನ್ಮಾನ

Suddi Udaya

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ದಿಗ್ವಿಜಯ ಬೆಳ್ತಂಗಡಿ ಬಿಜೆಪಿ ಕಾರ್ಯಕರ್ತರಿಂದ ಗೆಲುವಿನ ಸಂಭ್ರಮಾಚರಣೆ

Suddi Udaya
error: Content is protected !!