23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

*ಉಜಿರೆ:ಮಾ20. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಆಯೋಜಿಸಿದ ಐಕ್ಸ್ (Association of ICSE and CBSE Schools) ದ್ವಿಮಾಸಿಕ ಸಭೆ ಉಜಿರೆಯ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು.

ಸಭೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡದ ವಿವಿಧ ಐ.ಸಿ.ಎಸ್.ಇ ಹಾಗೂ ಸಿ.ಬಿ.ಎಸ್.ಇ ಶಾಲೆಯ ಪ್ರಾಂಶುಪಾಲರು ಭಾಗಿಯಾಗಿದ್ದು, ಐಕ್ಸ್ ಸಮಿತಿಯ ಮಾಹಿತಿಯನ್ನೊಳಗೊಂಡ ‘ರೆಡ್ ಬುಕ್’ ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಪ್ರಾಂಶುಪಾಲ ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಮನ್ಮೋಹನ್ ನಾಯ್ಕ್ ಕೆ.ಜಿ, ಉಡುಪಿಯ ಆನಂದತೀರ್ಥ ವಿದ್ಯಾಲಯದ ಪ್ರಾಂಶುಪಾಲೆ ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಡಾ.ಗೀತಾ ಶಶಿಧರ್, ಮಂಗಳೂರಿನ ಸೈಂಟ್ ಡೋಮಿನಿಕ್ ಶಾಲೆಯ ಪ್ರಾಂಶುಪಾಲಕರು ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಮಂಗಳೂರು ವಿಭಾಗದ ಕ್ರೀಡಾ ಕಾರ್ಯದರ್ಶಿ ಫಾದರ್ ಅರುಣ್ ಡಿಸೋಜ ಹಾಗೂ ಉಡುಪಿ ಶಾರದಾ ರೆಸಿಡೆನ್ಸಿಯಲ್ ಶಾಲೆಯ ಪ್ರಾಂಶುಪಾಲ ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಉಡುಪಿ ವಿಭಾಗದ ಕ್ರೀಡಾ ಕಾರ್ಯದರ್ಶಿ ಶ್ರೀ ವಿನ್ಸೆಂಟ್ ಡಿಸೋಜ ಉಪಸ್ಥಿತರಿದ್ದರು.

Related posts

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೈನ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣೆ

Suddi Udaya

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ

Suddi Udaya

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಪೂರ್ವಾಭಾವಿ ಸಭೆ: ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಕೆ.ಪ್ರತಾಪಸಿಂಹ ನಾಯಕ್, ಕಾರ್ಯಾಧ್ಯಕ್ಷರಾಗಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ : ದೇಶಕ್ಕೆ ಮಾದರಿಯಾಗಿ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹರೀಶ್ ಪೂಂಜ

Suddi Udaya

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!