July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಕಳಿಯ ಗ್ರಾಮ ಪಂಚಾಯತ್ ನ ನ್ಯಾಯತರ್ಪು ಗ್ರಾಮದ ಪರಿಯ ಉಸ್ಮಾನ್ ಮನೆ ಬಳಿಯಿಂದ ಯಾಕೂಬ್ ಮನೆಯವರೇಗೆ ವಾರ್ಡ್ ಸದಸ್ಯರಾದ ಲತೀಫ್ ಪರಿಮರವರ ಮುತುವರ್ಜಿಯಿಂದ ರಸ್ತೆ ಕಾಂಕ್ರೀಟಿಕರಣ ಮಾಡಲಾಯಿತು.

ಗ್ರಾಮ ಪಂಚಾಯತ್ ಅದ್ಯಕ್ಷರಾದ ದಿವಾಕರ ಎಮ್,ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರಾದ ಲತೀಫ್, ವಿಜಯ ಗೌಡ,ಕಾರ್ಯದರ್ಶಿ ಕುಂಙ.ಕೆ, ಸ್ಥಳೀಯರಾದ ರಶೀದ್ ಪರಿಮ, ಉಸ್ಮಾನ್ ಮುಂಡಾಜೆ,ಇಸ್ಮಾಯಿಲ್ ಹಾಜಿ, ಸಿಬ್ಬಂದಿ ರವಿ.ಎಚ್,ಸುರೇಶ್ ಗೌಡ ಕಾಮಗಾರಿ ವೀಕ್ಷಿಸಿದರು.

Related posts

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ ರವರಿಗೆ ‘ಆಯುಷ್ ಭೂಷಣ’ ಪುರಸ್ಕಾರ

Suddi Udaya

ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಿಗೆ ನೆರಿಯ ಸ್ಟೇಶನ್ ಇಂಚಾರ್ಜ್ ಪೆಟ್ರೋನೆಟ್ ವತಿಯಿಂದ ಬ್ಯಾಗ್ ಹಾಗೂ ಲೇಖನಿ ಸಾಮಾಗ್ರಿ ವಿತರಣೆ

Suddi Udaya
error: Content is protected !!