September 6, 2026
Uncategorized

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

ಜಾರಿಗೆಬೈಲು: ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗೇರುಕಟ್ಟೆ ಸಮೀಪದ ಜಾರಿಗೆಬೈಲು ಎಂಬಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮರ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಮಾ.20ರಂದು ರಾತ್ರಿ ನಡೆದಿದೆ.

ಬೆಳಾಲು ಪೆರಿಯಡ್ಕ ನಿವಾಸಿ ಸಂಜೀವ ಎಂಬುವರ ಪುತ್ರ ಪ್ರವೀಣ ಎಸ್‌. ಎಲ್‌. (25.ವ) ಮೃತಪಟ್ಟಿದ್ದು ಬ್ಯಾಂಕ್ ಉದ್ಯೋಗಿ ಎಂದು ತಿಳಿದು ಬಂದಿದೆ. ತಕ್ಷಣ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಕೊನೆ ಉಸಿರು ಎಳೆದರು.

ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

Related posts

ಎಪಿಎಂಸಿ ನಿವೃತ್ತ ಕಾರ್ಯದರ್ಶಿ ವೆಂಕಪ್ಪ ಗೌಡ ಕೈಯಾಡಿ ನಿಧನ

Suddi Udaya

.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ

Suddi Udaya

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

Suddi Udaya

ಓಡಿಲ್ನಾಳ ಶಾಲೆಯಲ್ಲಿ ಅದ್ದೂರಿಯ ಶಾಲಾ ಪ್ರಾರಂಭೋತ್ಸವ

Suddi Udaya

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya
error: Content is protected !!