July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯ ಜೇಸಿ ಭವನದಲ್ಲಿ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ ನಡೆಸಲಾಯಿತು.
ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು.
ತರಬೇತುದಾರರಾಗಿ ವಲಯ ಉಪಾಧ್ಯಕ್ಷ ಜೆಎಫ್ಎಮ್ ರಂಜಿತ್ ಎಚ್‌ಡಿ ಇವರು ಜೆಸಿಐ ರಾಷ್ಟ್ರೀಯ ಮತ್ತು ವಲಯದ ಮಾರ್ಗದರ್ಶನ ಹಾಗೂ ಪದಾಧಿಕಾರಿಗಳ ಕರ್ತವ್ಯ ಮತ್ತು ಘಟಕದ ನಿರ್ವಹಣೆ ಕುರಿತು ತರಬೇತಿಯನ್ನು ನೀಡಿದರು.

ವೇದಿಕೆಯಲ್ಲಿ ಮಹಿಳಾ ಜೇಸಿ ಸಂಯೋಜಕಿ ಚಿತ್ರಪ್ರಭ ಮತ್ತು ಜೂನಿಯರ್ ಜೇಸಿ ಅಧ್ಯಕ್ಷೆ ದೀಪ್ತಿ ಕುಲಾಲ್ ಉಪಸ್ಥಿತರಿದ್ದರು.

ಜೇಸಿ ರಜತ್ ಮೋರ್ತಾಜೆ ಇವರು ವೇದಿಕೆ ಆಹ್ವಾನಿಸಿ, ಕಾರ್ಯಕ್ರಮ ಸಂಯೋಜಕ ಜೇಸಿ ರಕ್ಷಿತ್ ಅಂಡಿಂಜೆ ತರಬೇತುದಾರರನ್ನು ಪರಿಚಯಿಸಿದರು. ಜತೆ ಕಾರ್ಯದರ್ಶಿ ಜೇಸಿ ರಾಮಕೃಷ್ಣ ಶರ್ಮ ಧನ್ಯವಾದ ಸಲ್ಲಿಸಿದರು.

ಸಭಾಧ್ಯಕ್ಷರು ಸಭೆಯನ್ನು 3 ನೇ ಪದಾಧಿಕಾರಿಗಳ ಸಭೆಗೆ ಮುಂದೂಡಿದರು. ತರಬೇತಿ ಕಾರ್ಯಕ್ರಮದಲ್ಲಿ ಪೂರ್ವಾಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವ

Suddi Udaya

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

Suddi Udaya

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮಡಂತ್ಯಾರು ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!