25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯ ಜೇಸಿ ಭವನದಲ್ಲಿ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ ನಡೆಸಲಾಯಿತು.
ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು.
ತರಬೇತುದಾರರಾಗಿ ವಲಯ ಉಪಾಧ್ಯಕ್ಷ ಜೆಎಫ್ಎಮ್ ರಂಜಿತ್ ಎಚ್‌ಡಿ ಇವರು ಜೆಸಿಐ ರಾಷ್ಟ್ರೀಯ ಮತ್ತು ವಲಯದ ಮಾರ್ಗದರ್ಶನ ಹಾಗೂ ಪದಾಧಿಕಾರಿಗಳ ಕರ್ತವ್ಯ ಮತ್ತು ಘಟಕದ ನಿರ್ವಹಣೆ ಕುರಿತು ತರಬೇತಿಯನ್ನು ನೀಡಿದರು.

ವೇದಿಕೆಯಲ್ಲಿ ಮಹಿಳಾ ಜೇಸಿ ಸಂಯೋಜಕಿ ಚಿತ್ರಪ್ರಭ ಮತ್ತು ಜೂನಿಯರ್ ಜೇಸಿ ಅಧ್ಯಕ್ಷೆ ದೀಪ್ತಿ ಕುಲಾಲ್ ಉಪಸ್ಥಿತರಿದ್ದರು.

ಜೇಸಿ ರಜತ್ ಮೋರ್ತಾಜೆ ಇವರು ವೇದಿಕೆ ಆಹ್ವಾನಿಸಿ, ಕಾರ್ಯಕ್ರಮ ಸಂಯೋಜಕ ಜೇಸಿ ರಕ್ಷಿತ್ ಅಂಡಿಂಜೆ ತರಬೇತುದಾರರನ್ನು ಪರಿಚಯಿಸಿದರು. ಜತೆ ಕಾರ್ಯದರ್ಶಿ ಜೇಸಿ ರಾಮಕೃಷ್ಣ ಶರ್ಮ ಧನ್ಯವಾದ ಸಲ್ಲಿಸಿದರು.

ಸಭಾಧ್ಯಕ್ಷರು ಸಭೆಯನ್ನು 3 ನೇ ಪದಾಧಿಕಾರಿಗಳ ಸಭೆಗೆ ಮುಂದೂಡಿದರು. ತರಬೇತಿ ಕಾರ್ಯಕ್ರಮದಲ್ಲಿ ಪೂರ್ವಾಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

Suddi Udaya

ಫೆ.8: ಉಜಿರೆ-ಬೆಳ್ತಂಗಡಿ ಟಿಬಿ ಕ್ರಾಸ್‌ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya
error: Content is protected !!