July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭತ್ತದ ತಳಿ ಸಂರಕ್ಷಕ ದೇವರಾವ್ ಅವರಿಗೆ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಪಾತ್ರರಾಗಿದ್ದ ಸಾಂಪ್ರಾದಾಯಿಕ ಭತ್ತದ ತಳಿ ಸಂರಕ್ಷಣೆ ಮಾಡುತ್ತಿರುವ ಕಡಿರುದ್ಯಾವರ ಗ್ರಾಮದ ಕುಕ್ಕಾವು ನಿವಾಸಿ ಬಿ.ಕೆ. ದೇವರಾವ್ ಅವರಿಗೆ ಮಾ.19 ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವಿವಿಧ ಕ್ಷೇತ್ರಗಳ ೯ ಸಾಧಕರಿಗೆ ಇತ್ತಿಚೇಗೆ ಪ್ರಶಸ್ತಿ ಘೋಷಿಸಿದ್ದು 2024ನೇ ಕೃಷಿ ಜನಪದ ಕ್ಷೇತ್ರದ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕುಕ್ಕಾವು ನಿವಾಸಿ ಬಿ.ಕೆ ದೇವರಾಜ್ ಆಯ್ಕೆಯಾಗಿದ್ದರು.

Related posts

ಉಜಿರೆ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ನಾವೂರು ಬಡೆಕಾವಿನಲ್ಲಿ ಭಕ್ತರ ಪರಿಶ್ರಮದಿಂದಲೇ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾದೇವಿಯ ದೇವಸ್ಥಾನ

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ

Suddi Udaya

ಕೊಯ್ಯೂರು : ಪಂಚಶ್ರೀ ಸ್ವಸಹಾಯ ಸಂಘದ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಜಯ ಕುಮಾರ್ ಎಂ. ರವರಿಗೆ ಸನ್ಮಾನ

Suddi Udaya
error: Content is protected !!