33.4 C
ಪುತ್ತೂರು, ಬೆಳ್ತಂಗಡಿ
March 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಕಳಿಯ ಗ್ರಾಮ ಪಂಚಾಯತ್ ನ ನ್ಯಾಯತರ್ಪು ಗ್ರಾಮದ ಪರಿಯ ಉಸ್ಮಾನ್ ಮನೆ ಬಳಿಯಿಂದ ಯಾಕೂಬ್ ಮನೆಯವರೇಗೆ ವಾರ್ಡ್ ಸದಸ್ಯರಾದ ಲತೀಫ್ ಪರಿಮರವರ ಮುತುವರ್ಜಿಯಿಂದ ರಸ್ತೆ ಕಾಂಕ್ರೀಟಿಕರಣ ಮಾಡಲಾಯಿತು.

ಗ್ರಾಮ ಪಂಚಾಯತ್ ಅದ್ಯಕ್ಷರಾದ ದಿವಾಕರ ಎಮ್,ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರಾದ ಲತೀಫ್, ವಿಜಯ ಗೌಡ,ಕಾರ್ಯದರ್ಶಿ ಕುಂಙ.ಕೆ, ಸ್ಥಳೀಯರಾದ ರಶೀದ್ ಪರಿಮ, ಉಸ್ಮಾನ್ ಮುಂಡಾಜೆ,ಇಸ್ಮಾಯಿಲ್ ಹಾಜಿ, ಸಿಬ್ಬಂದಿ ರವಿ.ಎಚ್,ಸುರೇಶ್ ಗೌಡ ಕಾಮಗಾರಿ ವೀಕ್ಷಿಸಿದರು.

Related posts

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

Suddi Udaya

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya
error: Content is protected !!