22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

ಜಾರಿಗೆಬೈಲು: ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗೇರುಕಟ್ಟೆ ಸಮೀಪದ ಜಾರಿಗೆಬೈಲು ಎಂಬಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮರ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಮಾ.20ರಂದು ರಾತ್ರಿ ನಡೆದಿದೆ.

ಬೆಳಾಲು ಪೆರಿಯಡ್ಕ ನಿವಾಸಿ ಸಂಜೀವ ಎಂಬುವರ ಪುತ್ರ ಪ್ರವೀಣ ಎಸ್‌. ಎಲ್‌. (25.ವ) ಮೃತಪಟ್ಟಿದ್ದು ಬ್ಯಾಂಕ್ ಉದ್ಯೋಗಿ ಎಂದು ತಿಳಿದು ಬಂದಿದೆ. ತಕ್ಷಣ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಕೊನೆ ಉಸಿರು ಎಳೆದರು.

ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

Related posts

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಭಾರೀ ಮಳೆ ಹಿನ್ನೆಲೆ ಆಗಸ್ಟ್ 29 ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

Suddi Udaya

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya
error: Content is protected !!