23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

ಜಾರಿಗೆಬೈಲು: ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗೇರುಕಟ್ಟೆ ಸಮೀಪದ ಜಾರಿಗೆಬೈಲು ಎಂಬಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮರ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಮಾ.20ರಂದು ರಾತ್ರಿ ನಡೆದಿದೆ.

ಬೆಳಾಲು ಪೆರಿಯಡ್ಕ ನಿವಾಸಿ ಸಂಜೀವ ಎಂಬುವರ ಪುತ್ರ ಪ್ರವೀಣ ಎಸ್‌. ಎಲ್‌. (25.ವ) ಮೃತಪಟ್ಟಿದ್ದು ಬ್ಯಾಂಕ್ ಉದ್ಯೋಗಿ ಎಂದು ತಿಳಿದು ಬಂದಿದೆ. ತಕ್ಷಣ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಕೊನೆ ಉಸಿರು ಎಳೆದರು.

ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

Related posts

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಬಡ ಕುಟುಂಬದ ಮನೆಯ ದುರಸ್ಥಿ ಕಾರ್ಯ

Suddi Udaya

ಮೈಸೂರು ಚಾಮರಾಜನಗರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ನೇತೃತ್ವದಲ್ಲಿ ಎರಡು ಸಾವಿರ ಮಂದಿಯಿಂದ ಧರ್ಮಸ್ಥಳ ಚಲೋ

Suddi Udaya

ಭಾರೀ ಗಾಳಿ-ಮಳೆ: ನಾವೂರು ನಾಗಜೆ ಯಮನಾ ರವರ ಮನೆಗೆ ಬಿದ್ದ ಬೃಹತ್ ಗಾತ್ರದ ಮರ: ಅಪಾರ ಹಾನಿ

Suddi Udaya

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!