25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯ ಜೇಸಿ ಭವನದಲ್ಲಿ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ ನಡೆಸಲಾಯಿತು.
ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು.
ತರಬೇತುದಾರರಾಗಿ ವಲಯ ಉಪಾಧ್ಯಕ್ಷ ಜೆಎಫ್ಎಮ್ ರಂಜಿತ್ ಎಚ್‌ಡಿ ಇವರು ಜೆಸಿಐ ರಾಷ್ಟ್ರೀಯ ಮತ್ತು ವಲಯದ ಮಾರ್ಗದರ್ಶನ ಹಾಗೂ ಪದಾಧಿಕಾರಿಗಳ ಕರ್ತವ್ಯ ಮತ್ತು ಘಟಕದ ನಿರ್ವಹಣೆ ಕುರಿತು ತರಬೇತಿಯನ್ನು ನೀಡಿದರು.

ವೇದಿಕೆಯಲ್ಲಿ ಮಹಿಳಾ ಜೇಸಿ ಸಂಯೋಜಕಿ ಚಿತ್ರಪ್ರಭ ಮತ್ತು ಜೂನಿಯರ್ ಜೇಸಿ ಅಧ್ಯಕ್ಷೆ ದೀಪ್ತಿ ಕುಲಾಲ್ ಉಪಸ್ಥಿತರಿದ್ದರು.

ಜೇಸಿ ರಜತ್ ಮೋರ್ತಾಜೆ ಇವರು ವೇದಿಕೆ ಆಹ್ವಾನಿಸಿ, ಕಾರ್ಯಕ್ರಮ ಸಂಯೋಜಕ ಜೇಸಿ ರಕ್ಷಿತ್ ಅಂಡಿಂಜೆ ತರಬೇತುದಾರರನ್ನು ಪರಿಚಯಿಸಿದರು. ಜತೆ ಕಾರ್ಯದರ್ಶಿ ಜೇಸಿ ರಾಮಕೃಷ್ಣ ಶರ್ಮ ಧನ್ಯವಾದ ಸಲ್ಲಿಸಿದರು.

ಸಭಾಧ್ಯಕ್ಷರು ಸಭೆಯನ್ನು 3 ನೇ ಪದಾಧಿಕಾರಿಗಳ ಸಭೆಗೆ ಮುಂದೂಡಿದರು. ತರಬೇತಿ ಕಾರ್ಯಕ್ರಮದಲ್ಲಿ ಪೂರ್ವಾಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

Suddi Udaya

ಪೆರಿಂಜೆ : ಪಡ್ಡಾಯಿಬೆಟ್ಟು ನಿವಾಸಿ ಕೃಷಿಕ ವಿಠಲ ಹೆಗ್ಡೆ ನಿಧನ

Suddi Udaya
error: Content is protected !!