September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ ತಾಲೂಕಿನಲ್ಲಿ ಜೆಸಿಐ ಬೆಳ್ತಂಗಡಿ ವತಿಯಿಂದ ಅಗತ್ಯ ಇರುವಲ್ಲಿಗೆ ಶಾಶ್ವತ ಯೋಜನೆ ಮಾಡುವ ಉದ್ದೇಶದಿಂದ
ಫೆಬ್ರವರಿ 17 ರಂದು ಜೇಸಿ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದ್ದು ಜೇಸಿ ರಾಷ್ಟ್ರೀಯ ತರಬೇತುದಾರ ಮಂಗಳೂರಿನ ಜೇಸಿ ದೀಪಕ್ ರಾಜ್ ಇವರು ತರಬೇತಿಯನ್ನು ನಡೆಸಿಕೊಟ್ಟರು.

ತಾಲೂಕಿನಲ್ಲಿ ಯಾವ ಸಮಸ್ಯೆ ಇದೆ ಅದಕ್ಕೆ ಜೆಸಿಐ ಬೆಳ್ತಂಗಡಿ ಇಂದ ಯಾವ ಪರಿಹಾರ ಮಾಡಬಹುದು ಮತ್ತು ಯಾವ ಶಾಶ್ವತ ಯೋಜನೆಯಿಂದ ಸಾರ್ವಜನಿಕರಿಗೆ ಉಪಯೋಗ ಆಗಬಹುದು, ಪರಿಣಾಮಕಾರಿಯಾಗಬಲ್ಲುದು ಎಂಬುದರ ಬಗ್ಗೆ ಸವಿಸ್ತಾರವಾಗಿ ತರಬೇತಿಯನ್ನು ನಡೆಸಿಕೊಟ್ಟರು. ಜೆಸಿಐ ಬೆಳ್ತಂಗಡಿ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಇವರು ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಜೇಸಿ ಅರುಣಾ ಜಯರಾಜ್ ಕಾರ್ಯಕ್ರಮವನ್ನು ಸಂಯೊಜಿಸಿದರು. ಜೇಸಿ ರಜತ್ ಮೋರ್ತಾಜೆ ತರಬೇತುದಾರರನ್ನು ಪರಿಚಯಿಸಿದರು. ಕಾರ್ಯದರ್ಶಿ ಶೈಲೇಶ್ ಕೆ ಇವರು ವಂದಿಸಿದರು.


ತರಬೇತಿ ಕಾರ್ಯಕ್ರಮದಲ್ಲಿ ಮಹಿಳಾ ಜೇಸಿ ಸಂಯೋಜಕಿ ಚಿತ್ರಪ್ರಭ , ಜೂನಿಯರ್ ಜೇಸಿ ಅಧ್ಯಕ್ಷೆ ದೀಪ್ತಿ ಕುಲಾಲ್, ನಿಕಟ ಪೂರ್ವಾಧ್ಯಕ್ಷರಾದ ರಂಜಿತ್ ಎಚ್‌ಡಿ ಮತ್ತು ಪೂರ್ವಾಧ್ಯಕ್ಷರು, ಜೇಸಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಜಾರಿಗೆಬೈಲಿನಲ್ಲಿ ದ್ವಿಚಕ್ರ ವಾಹನ ಅಪಘಾತ

Suddi Udaya

ಕೊಯ್ಯೂರು ರಸ್ತೆಗೆ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ಅಸ್ತವ್ಯಸ್ಥ

Suddi Udaya

ಕೊಂಕದಡ್ಕ ಉಮೇಶ್ ಗೌಡ ಮೃತದೇಹ ನದಿಯಲ್ಲಿ ಪತ್ತೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

Suddi Udaya

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಮದಕುಡೆ ಕುಟುಂಬಸ್ಥರಿಂದ ಪೆರಿಂಜೆ ಸ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!