22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತೋಟತ್ತಾಡಿ: ಬೈಲಂಗಡಿ ಅರಮನೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

ತೋಟತ್ತಾಡಿ : ಇಲ್ಲಿಯ ಬೈಲಂಗಡಿ ಅರಮನೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವವು ಪ್ರೊ. ಎಸ್ ಪ್ರಭಾಕರ್, ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಬೆಂದ್ರಾಳ ಗೋಪಾಲಕೃಷ್ಣ ಇರ್ವತ್ರಾಯರ ನೇತೃತ್ವದಲ್ಲಿ ಜರಗಿತು.

ಮಾ.18 ರಾತ್ರಿ ಬೈರವ ಮತ್ತು ನೆತ್ತೆರ್ ಮುಗುಳಿ ದೈವದ ನೇಮೋತ್ಸವ ಜರಗಿತು. ಮಾ.19 ರಂದು ಪುರುಷರಾಯ ದೈವದ ನೇಮೋತ್ಸವ ನಡೆಯಿತು.ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಂದಿ ಊರ & ಪರವೂರ ಭಕ್ತಾದಿಗಳು ಪಾಲ್ಗೊಂಡು ದೈವದ ಸಿರಿ ಮುಡಿ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಇಂದಬೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಜೂ 1: ಪುತ್ತೂರಿನಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸರ್ವಸದಸ್ಯರುಗಳ ಮಹಾಅಧಿವೇಶನ ಮತ್ತು ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಗಾಳಿ ಮಳೆಗೆ ಮನೆ ಹಾನಿ: ಚಾರ್ಮಾಡಿ ಮುಡಿಪು ಅರ್ಕನ ಮಸೀದಿಯ ಧರ್ಮಗುರುಸಮೀರ್ ಮುಸ್ಲಿಯರ್,ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya

ಭಕ್ತರ ಭಕುತಿಯ ಭಾವದಲ್ಲಿ ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಜಾತ್ರೋತ್ಸವ ಸಂಪನ್ನ

Suddi Udaya

ರೈತರು ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ: 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು: ಪೃಥ್ವಿ ಸಾನಿಕಂ ಪತ್ರಿಕಾಗೋಷ್ಠಿ

Suddi Udaya
error: Content is protected !!