23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭತ್ತದ ತಳಿ ಸಂರಕ್ಷಕ ದೇವರಾವ್ ಅವರಿಗೆ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಪಾತ್ರರಾಗಿದ್ದ ಸಾಂಪ್ರಾದಾಯಿಕ ಭತ್ತದ ತಳಿ ಸಂರಕ್ಷಣೆ ಮಾಡುತ್ತಿರುವ ಕಡಿರುದ್ಯಾವರ ಗ್ರಾಮದ ಕುಕ್ಕಾವು ನಿವಾಸಿ ಬಿ.ಕೆ. ದೇವರಾವ್ ಅವರಿಗೆ ಮಾ.19 ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವಿವಿಧ ಕ್ಷೇತ್ರಗಳ ೯ ಸಾಧಕರಿಗೆ ಇತ್ತಿಚೇಗೆ ಪ್ರಶಸ್ತಿ ಘೋಷಿಸಿದ್ದು 2024ನೇ ಕೃಷಿ ಜನಪದ ಕ್ಷೇತ್ರದ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕುಕ್ಕಾವು ನಿವಾಸಿ ಬಿ.ಕೆ ದೇವರಾಜ್ ಆಯ್ಕೆಯಾಗಿದ್ದರು.

Related posts

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ಭಾರೀ ಗಾಳಿ ಮಳೆ: ಬಾಜಾರು, ಪಿಲಿಗೂಡು, ಸರಳಿಕಟ್ಟೆಯಲ್ಲಿ ರಸ್ತೆಗಳಿಗೆ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಹಾಜರಾದ ಜಯಂತ್.ಟಿ

Suddi Udaya

ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರ ಬೇಡಿಕೆ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರತ್ಯೇಕ ಸೊಸೈಟಿ ರಚನೆಗೆ ನಿರ್ಣಯ

Suddi Udaya

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

Suddi Udaya

ಜ.25: ಧರ್ಮಸ್ಥಳದಲ್ಲಿ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya
error: Content is protected !!