ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಹೇಮಾವತಿ ವೀ. ಹೆಗ್ಗಡೆಯವರ ಆಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅನುದಾನದಲ್ಲಿ ಖರೀದಿಸಲಾದ ಸುಮಾರು ಏಳು ಎಕರೆ ಪ್ರದೇಶದಲ್ಲಿ ಒಟ್ಟು 1.50 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಬೆಳ್ತಂಗಡಿಯ ರೆಂಕೆದಗುತ್ತುವಿನಲ್ಲಿ ನಿರ್ಮಾಣಗೊಂಡ ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣವು ಮಾ.20ರಂದು ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳೊಂದಿಗೆ ಶುಭಾರಂಭಗೊಂಡಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, , ಹೇಮಾವತಿ ವೀ.ಹೆಗ್ಗಡೆ, ಡಿ.ಹಷೇ೯ಂದ್ರ ಕುಮಾರ್ ಸುಪ್ರೀಯ ಹಷೇ೯ಂದ್ರ ಕುಮಾರ್, ಶ್ರದ್ಧಾ ಅಮಿತ್, ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾದ೯ನ್, ಸೋನಿಯಾ ವಮ೯, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ವಸತಿ ನಿಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರನ್ ವಮ೯, ಸಿರಿ ನಿದೇ೯ಶಕ ರಾಜೇಶ್ ಪೈ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ, ನಾಗೇಂದ್ರ ಗುರೂಜಿ, .ಡಾ.ಜಯಕುಮಾರ್ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರು, ಸರ್ವ ಸದಸ್ಯರು ಮತ್ತು ಸಿರಿ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಬಳಂಜ ಶಾಲೆಯಲ್ಲಿ ಶಿಕ್ಷಣ ಟ್ರಸ್ಟ್ ನೇತೃತ್ವದಲ್ಲಿ ಚಿಣ್ಣರ ಅಂಗಳಕ್ಕೆ ಶಿಲಾನ್ಯಾಸ

Suddi Udaya

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

Suddi Udaya

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!