ಅರಸಿನಮಕ್ಕಿ :ಬೂಡುಮುಗೇರು ಶ್ರೀಮತಿ ರತ್ನಯವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ನವಶಕ್ತಿ ಆಟೋ ಚಾಲಕ ಮಾಲಕರ ಸಂಘ ಅರಸಿನಮಕ್ಕಿ ಇದರ ವತಿಯಿಂದ ಧನ ಸಹಾಯವನ್ನು ಮಾ. 21ರಂದು ನೀಡಲಾಯಿತು.
ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿಗಾರ್, ಸದಸ್ಯರು ಉಪಸ್ಥಿತರಿದ್ದರು.
ಅರಸಿನಮಕ್ಕಿ :ಬೂಡುಮುಗೇರು ಶ್ರೀಮತಿ ರತ್ನಯವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ನವಶಕ್ತಿ ಆಟೋ ಚಾಲಕ ಮಾಲಕರ ಸಂಘ ಅರಸಿನಮಕ್ಕಿ ಇದರ ವತಿಯಿಂದ ಧನ ಸಹಾಯವನ್ನು ಮಾ. 21ರಂದು ನೀಡಲಾಯಿತು.
ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿಗಾರ್, ಸದಸ್ಯರು ಉಪಸ್ಥಿತರಿದ್ದರು.