September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕ ಮಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

ಅರಸಿನಮಕ್ಕಿ :ಬೂಡುಮುಗೇರು ಶ್ರೀಮತಿ ರತ್ನಯವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ನವಶಕ್ತಿ ಆಟೋ ಚಾಲಕ ಮಾಲಕರ ಸಂಘ ಅರಸಿನಮಕ್ಕಿ ಇದರ ವತಿಯಿಂದ ಧನ ಸಹಾಯವನ್ನು ಮಾ. 21ರಂದು ನೀಡಲಾಯಿತು.

ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿಗಾರ್, ಸದಸ್ಯರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya

ನಾಳ: ಹೆದ್ದಾರಿ ಮೇಲೆ ಉರುಳಿ ಬಿದ್ದ ಮರ, ಕಿಲೋಮೀಟರ್ ದೂರ ವಾಹನ ದಟ್ಟಣೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿ ಬೆಂಬಲ

Suddi Udaya

ವೇಣೂರು: ಎಕ್ಸೆಲ್ ನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸುಮಂತ್ ಕುಮಾರ್ ಜೈನ್ ರಿಂದ ಮಾರ್ಗದರ್ಶನ

Suddi Udaya

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಧರ್ಮಸ್ಥಳ ಹಾಗೂ ಶಿಶಿಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ಸೇವಾ ನಿವೃತ್ತಿ

Suddi Udaya
error: Content is protected !!