March 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಕುಕ್ಕೇಡಿ: ಇಲ್ಲಿಯ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಅನಿತಾ ರವರ ಅಧ್ಯಕ್ಷತೆಯಲ್ಲಿ ಮಾ.21 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಧನಂಜಯ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಉಪಾಧ್ಯಕ್ಷೆ ಶ್ರೀಮತಿ ಕುಸುಮ, ಸದಸ್ಯರಾದ ಶ್ರೀಮತಿ ಗುಣವತಿ, ಜನಾರ್ದನ ಪೂಜಾರಿ, ಶ್ರೀಮತಿ ತೇಜಸ್ವಿನಿ, ಶ್ರೀಮತಿ ಗೀತಾ, ಗೋಪಾಲ ಶೆಟ್ಟಿ, ಧನಂಜಯ, ಶ್ರೀಮತಿ ರಜನಿ, ದಿನೇಶ ಮೂಲ್ಯ, ಶ್ರೀಮತಿ ಪ್ರವೀತ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನುಪಾಲನ ವರದಿ ವಾಚಿಸಿದರು. ಬಿಲ್ ಕಲೆಕ್ಟರ್ ಆನಂದ ಸ್ವಾಗತಿಸಿದರು.

Related posts

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

Suddi Udaya

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

Suddi Udaya

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya
error: Content is protected !!