September 6, 2026
ತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ರಾಜ್ಯದ ಇನ್ನೂ ಅನೇಕ ಭಾಗಗಳ ರೈತರ ಬಹುಮುಖ್ಯ ಬೇಡಿಕೆಯಾಗಿರುವ ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಕಂದಾಯ ಸಚಿವರಿಗೆ ಪ್ರಶ್ನೆಯನ್ನು ಕೇಳಿ ರೈತರಿಗೆ ಅನುಕೂಲವಾಗುವಂತೆ ಕುಮ್ಕಿ ಹಕ್ಕನ್ನು ನೀಡುವ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದು ಕಂದಾಯ ಸಚಿವರನ್ನು ಹಾಗೂ ಮುಖ್ಯಮಂತ್ರಿಗಳನ್ನು ಶಾಸಕ ಹರೀಶ್ ಪೂಂಜರು ಒತ್ತಾಯಿಸಿದರು.

Related posts

ದಾರಿ ಮಧ್ಯೆ ಕಾರಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

Suddi Udaya

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya

ಉಜಿರೆ ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಸಮಾರೋಪ

Suddi Udaya

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya
error: Content is protected !!