22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

ಬೆಳ್ತಂಗಡಿ: ಕರಾವಳಿ ಭಾಗದಲ್ಲಿ ಕೃಷಿಕರಿಗೆ ಅತಿ ಹೆಚ್ಚು ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ರೈತರ ಹಿತಾಸಕ್ತಿಯ ದೃಷ್ಟಿಯಿಂದ ನಿಯಂತ್ರಿಸಬೇಕಾಗಿ ಶಾಸಕ ಹರೀಶ್ ಪೂಂಜರಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ರಿಗೆ ಮನವಿ ಮಾಡಲಾಯಿತು.

ಈ ಬಗ್ಗೆ ಮನವಿಗೆ ಸ್ಪಂದಿಸಿದ ಸಚಿವರು ಮುಂದಿನ ಎರಡು ದಿನಗಳ ಒಳಗಾಗಿ ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳುವ ಬಗ್ಗೆ ಭರವಸೆಯನ್ನು ನೀಡಿದ್ದಾರೆ.

Related posts

ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ‘ಲಕ್ಷ್ಯ ಡೇ ಕೇರ್ ಸೆಂಟರ್’ ಹಾಗೂ ‘ಲಕ್ಷ್ಯ ಕೌನ್ಸಲಿಂಗ್ ಸೆಂಟರ್’ಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಅವರಿಂದ ಶ್ಲಾಘನೆ

Suddi Udaya

ಮೌಲ್ಯ ನಾಯಕ್ ರವರಿಗೆ ಸಂಸ್ಕೃತ ಒಲಂಪಿಯಾಡ್ ನಲ್ಲಿ ಸ್ವರ್ಣಪದಕ

Suddi Udaya

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya

ಇಂದಬೆಟ್ಟಿನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya
error: Content is protected !!