38.6 C
ಪುತ್ತೂರು, ಬೆಳ್ತಂಗಡಿ
March 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

ಗುರುವಾಯನಕೆರೆ: ಗೋ ಸೇವಾ ಸಂಸ್ಥಾನ ಟ್ರಸ್ಟ್ (ರಿ ) ಇದರ ನೇತೃತ್ವದಲ್ಲಿ ರಾಜ್ಯದ್ಯಾಂತ ಸಂಚರಿಸುತ್ತಿರುವ ನಂದಿ ರಥಯಾತ್ರೆಯನ್ನು ಗುರುವಾಯನಕೆರೆ ಶಾರದಾ ನಗರದ ಗೆಳೆಯರ ಬಳಗದ ಕಲಾ ಮಂಟಪದಲ್ಲಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಸದಸ್ಯರು ಭವ್ಯ ಸ್ವಾಗತ ಕೋರಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀಮತಿ ರೀತಾ. ವೈ.ಆಚಾರ್ಯ, ಕಾರ್ಯದರ್ಶಿ ಜಯಂತಿ ಎಂ. ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ

Suddi Udaya

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!