July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

ಗುರುವಾಯನಕೆರೆ: ಗೋ ಸೇವಾ ಸಂಸ್ಥಾನ ಟ್ರಸ್ಟ್ (ರಿ ) ಇದರ ನೇತೃತ್ವದಲ್ಲಿ ರಾಜ್ಯದ್ಯಾಂತ ಸಂಚರಿಸುತ್ತಿರುವ ನಂದಿ ರಥಯಾತ್ರೆಯನ್ನು ಗುರುವಾಯನಕೆರೆ ಶಾರದಾ ನಗರದ ಗೆಳೆಯರ ಬಳಗದ ಕಲಾ ಮಂಟಪದಲ್ಲಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಸದಸ್ಯರು ಭವ್ಯ ಸ್ವಾಗತ ಕೋರಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀಮತಿ ರೀತಾ. ವೈ.ಆಚಾರ್ಯ, ಕಾರ್ಯದರ್ಶಿ ಜಯಂತಿ ಎಂ. ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ ನಿಧನ

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಜ.5: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ವತಿಯಿಂದ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

Suddi Udaya
error: Content is protected !!