March 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

ಪದ್ಮುಂಜ : ಮಾ 22 ನಾಳೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಂಜೆ 6.30 ಕ್ಕೆ ಗಂಟೆಗೆ ಸರಿಯಾಗಿ ಸಂಘದ ಪದ್ಮುಂಜ ಸಿ ಎ ಬ್ಯಾಂಕ್ ರೈತ ಸಭಾಭವನದಲ್ಲಿ ಜರುಗಲಿದೆ,

ಈ ಸಮಾರಂಭಕ್ಕೆ ಲೋಕಸಭಾ ಸದಸ್ಯರಾದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಕಿಶೋರ್ ಕುಮಾರ್ ಬೋಟ್ಯಾಡಿ ಪುತ್ತೂರು,ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ, ಬಿಜೆಪಿ ಬೆಳ್ತಂಗಡಿ ಮಂಡಲಾಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ಗಳಾದ ಜಯಾನಂದ ಗೌಡ ಪ್ರಜ್ವಲ್, ಪ್ರಶಾಂತ್ ಪಾರೆಂಕಿ, ಚುನಾವಣಾ ಉಸ್ತುವಾರಿಗಳಾದ ಬಾಲಕೃಷ್ಣ ಗೌಡ ಬಿರ್ಮೊಟ್ಟು, ಸಹ ಉಸ್ತುವಾರಿ ಜಯಪ್ರಸಾದ್ ಕಡಮ್ಮಾಜೆ ಹಾಗೂ ಇನ್ನುಳಿದ ಅನೇಕ ಗಣ್ಯರು, ಪಕ್ಷದ ಪ್ರಮುಖರು, ಮತದಾರರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya

ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

Suddi Udaya

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

Suddi Udaya

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

Suddi Udaya
error: Content is protected !!