24 C
ಪುತ್ತೂರು, ಬೆಳ್ತಂಗಡಿ
May 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

ಪದ್ಮುಂಜ : ಮಾ 22 ನಾಳೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಂಜೆ 6.30 ಕ್ಕೆ ಗಂಟೆಗೆ ಸರಿಯಾಗಿ ಸಂಘದ ಪದ್ಮುಂಜ ಸಿ ಎ ಬ್ಯಾಂಕ್ ರೈತ ಸಭಾಭವನದಲ್ಲಿ ಜರುಗಲಿದೆ,

ಈ ಸಮಾರಂಭಕ್ಕೆ ಲೋಕಸಭಾ ಸದಸ್ಯರಾದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಕಿಶೋರ್ ಕುಮಾರ್ ಬೋಟ್ಯಾಡಿ ಪುತ್ತೂರು,ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ, ಬಿಜೆಪಿ ಬೆಳ್ತಂಗಡಿ ಮಂಡಲಾಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ಗಳಾದ ಜಯಾನಂದ ಗೌಡ ಪ್ರಜ್ವಲ್, ಪ್ರಶಾಂತ್ ಪಾರೆಂಕಿ, ಚುನಾವಣಾ ಉಸ್ತುವಾರಿಗಳಾದ ಬಾಲಕೃಷ್ಣ ಗೌಡ ಬಿರ್ಮೊಟ್ಟು, ಸಹ ಉಸ್ತುವಾರಿ ಜಯಪ್ರಸಾದ್ ಕಡಮ್ಮಾಜೆ ಹಾಗೂ ಇನ್ನುಳಿದ ಅನೇಕ ಗಣ್ಯರು, ಪಕ್ಷದ ಪ್ರಮುಖರು, ಮತದಾರರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

Suddi Udaya

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

Suddi Udaya
error: Content is protected !!