25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

ಪದ್ಮುಂಜ : ಮಾ 22 ನಾಳೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಂಜೆ 6.30 ಕ್ಕೆ ಗಂಟೆಗೆ ಸರಿಯಾಗಿ ಸಂಘದ ಪದ್ಮುಂಜ ಸಿ ಎ ಬ್ಯಾಂಕ್ ರೈತ ಸಭಾಭವನದಲ್ಲಿ ಜರುಗಲಿದೆ,

ಈ ಸಮಾರಂಭಕ್ಕೆ ಲೋಕಸಭಾ ಸದಸ್ಯರಾದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಕಿಶೋರ್ ಕುಮಾರ್ ಬೋಟ್ಯಾಡಿ ಪುತ್ತೂರು,ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ, ಬಿಜೆಪಿ ಬೆಳ್ತಂಗಡಿ ಮಂಡಲಾಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ಗಳಾದ ಜಯಾನಂದ ಗೌಡ ಪ್ರಜ್ವಲ್, ಪ್ರಶಾಂತ್ ಪಾರೆಂಕಿ, ಚುನಾವಣಾ ಉಸ್ತುವಾರಿಗಳಾದ ಬಾಲಕೃಷ್ಣ ಗೌಡ ಬಿರ್ಮೊಟ್ಟು, ಸಹ ಉಸ್ತುವಾರಿ ಜಯಪ್ರಸಾದ್ ಕಡಮ್ಮಾಜೆ ಹಾಗೂ ಇನ್ನುಳಿದ ಅನೇಕ ಗಣ್ಯರು, ಪಕ್ಷದ ಪ್ರಮುಖರು, ಮತದಾರರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸಾಮರಸ್ಯದ ಸಂಕ್ರಾಂತಿಗೆ ವೇಣೂರಿನಲ್ಲಿ ಚಾಲನೆ: ಪರಿಶಿಷ್ಟ ಜಾತಿ ಕುಟುಂಬಿಕರೊಂದಿಗೆ ಸಂಕ್ರಾಂತಿ ಆಚರಿಸಿದ ಶಾಸಕ ಹರೀಶ್ ಪೂಂಜ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya
error: Content is protected !!