March 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ವೈಭವ್ ಆರ್ಕೇಡ್ ನಲ್ಲಿ ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ನ ಉದ್ಘಾಟನೆಯು ಮಾ.21 ರಂದು ನಡೆಯಿತು.

ನೂತನ ಬೆಳ್ತಂಗಡಿ ಎಸ್.ಬಿ.ಐ ಬ್ರಾಂಚ್ ಇದರ ನೂತನ ಉದ್ಘಾಟನೆಯನ್ನು ರಿಜಿನಲ್ ಡೈರೆಕ್ಟರ್ ಅಶ್ವನಿ ಕುಮಾರ್ ಶುಕ್ಲ ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಎಸ್.ಬಿ.ಐ ರಿಜಿನಲ್‌ ಸೇಲ್ಸ್ ಮ್ಯಾನೇಜರ್ ಸುರೇಶ್ ಚಂದ್ರೆ ರೆಡ್ಡಿ, ರಿಜಿನಲ್ ಮ್ಯಾನೇಜರ್ ಪ್ರಕಾಶ್ ದುರ್ಗದ್ಮಾತ, ಪುತ್ತೂರು ಡಿ.ಎಸ್.ಎಂ ಪ್ರಸನ್ನ ಕುಮಾರ್ ಎನ್.ಎಸ್ ಉಪಸ್ಥಿತರಿದ್ದು ಶುಭ ಕೋರಿದರು.

ಸತೀಶ್ ಉಚ್ಚೂರು ಪ್ರಾರ್ಥನೆ ಹಾಡಿದರು. ಏಜೆಂಟ್ ಲಕ್ಷ್ಮಿನಾರಾಯಣ ಸ್ವಾಗತಿಸಿದರು. ಬ್ರಾಂಚ್ ಮ್ಯಾನೇಜರ್ ಜೋಯೇಲ್ ಎಂ.ಎಸ್ ನಿರೂಪಿಸಿದರು.

Related posts

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನುಮ ದಿನ: ಬೆಳ್ತಂಗಡಿ ವರ್ತಕರ ಸಂಘದಿಂದ ಭೇಟಿ, ಗೌರವಾರ್ಪಣೆ

Suddi Udaya

ವೇಣೂರು ಭಾರತಿ ಶಿಶುಮಂದಿರದಲ್ಲಿ ಭಗವದ್ಗೀತೆಯ ಕಲಿಕಾ ತರಗತಿ ಉದ್ಘಾಟನೆ

Suddi Udaya

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya
error: Content is protected !!