23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ವೈಭವ್ ಆರ್ಕೇಡ್ ನಲ್ಲಿ ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ನ ಉದ್ಘಾಟನೆಯು ಮಾ.21 ರಂದು ನಡೆಯಿತು.

ನೂತನ ಬೆಳ್ತಂಗಡಿ ಎಸ್.ಬಿ.ಐ ಬ್ರಾಂಚ್ ಇದರ ನೂತನ ಉದ್ಘಾಟನೆಯನ್ನು ರಿಜಿನಲ್ ಡೈರೆಕ್ಟರ್ ಅಶ್ವನಿ ಕುಮಾರ್ ಶುಕ್ಲ ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಎಸ್.ಬಿ.ಐ ರಿಜಿನಲ್‌ ಸೇಲ್ಸ್ ಮ್ಯಾನೇಜರ್ ಸುರೇಶ್ ಚಂದ್ರೆ ರೆಡ್ಡಿ, ರಿಜಿನಲ್ ಮ್ಯಾನೇಜರ್ ಪ್ರಕಾಶ್ ದುರ್ಗದ್ಮಾತ, ಪುತ್ತೂರು ಡಿ.ಎಸ್.ಎಂ ಪ್ರಸನ್ನ ಕುಮಾರ್ ಎನ್.ಎಸ್ ಉಪಸ್ಥಿತರಿದ್ದು ಶುಭ ಕೋರಿದರು.

ಸತೀಶ್ ಉಚ್ಚೂರು ಪ್ರಾರ್ಥನೆ ಹಾಡಿದರು. ಏಜೆಂಟ್ ಲಕ್ಷ್ಮಿನಾರಾಯಣ ಸ್ವಾಗತಿಸಿದರು. ಬ್ರಾಂಚ್ ಮ್ಯಾನೇಜರ್ ಜೋಯೇಲ್ ಎಂ.ಎಸ್ ನಿರೂಪಿಸಿದರು.

Related posts

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ

Suddi Udaya

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

Suddi Udaya

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya
error: Content is protected !!