ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿ ಅಳದಂಗಡಿ ಇದರ ನೇತೃತ್ವದಲ್ಲಿ-ವಿವಿಧ ಭಜನಾ ಮಂಡಳಿ ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಎ.11ರಂದು ಅಳದಂಗಡಿಯಲ್ಲಿ ಜರುಗಲಿರುವ ಭಜನಾ ಕಮ್ಮಟೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ ಪದ್ಮಪ್ರಸಾದ ಅಜಿಲರವರು ಬಿಡುಗಡೆಗೊಳಿಸಿ ಶುಭಹಾರೈಸಿದರು.


ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷ ರಘು ದೇವಾಡಿಗ ನಡಾಯಿ, ಕಾರ್ಯದರ್ಶಿ ಕೊರಗಪ್ಪ ಪೂಜಾರಿ ನೀರಲ್ಕೆ, ಉಪಾಧ್ಯಕ್ಷ ಇಂಧುದರ್, ಜೊತೆ ಕಾರ್ಯದರ್ಶಿ ಯಶೋಧರ ಸುವರ್ಣ ಬಿಕ್ಕಿರ, ಕಮ್ಮಟೋತ್ಸವದ ಜೊತೆ ಕಾರ್ಯದರ್ಶಿ ಆನಂದ್ ಪೂಜಾರಿ,
ಮಕ್ಕಳ ಸಮಿತಿಯ ಅಧ್ಯಕ್ಷೆ ಕು.ಶರಣ್ಯ ಉಪಸ್ಥಿತರಿದ್ದರು.

Related posts

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ -ಕಾಲೇಜು ಗಣರಾಜ್ಯೋತ್ಸವ ಆಚರಣೆ

Suddi Udaya

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

Suddi Udaya

ಬಳಂಜ ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ರೂ.9.02 ಲಕ್ಷ ನಿವ್ವಳ ಲಾಭ: ಸದಸ್ಯರಿಗೆ ಶೇ.65 ಬೋನಸ್‌, ಶೇ.24 ಡಿವಿಡೆಂಟ್‌ ಘೋಷಣೆ

Suddi Udaya

ವೇಣೂರು ಮಹಾವೀರ ನಗರ ನಿವಾಸಿ ದಯಾನಂದ ಪ್ರಭು ನಿಧನ

Suddi Udaya

ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಕಿಯರು

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯ: ಆಸ್ಪತ್ರೆಗೆ ದಾಖಲಾಗಿದ್ದ ರೋಗಿ ಸಾವು

Suddi Udaya
error: Content is protected !!